blank

ಕಾಟಾಚಾರಕ್ಕೆ ನಡೆದ ಬಜೆಟ್ ಪೂರ್ವಭಾವಿ ಸಭೆ

blank

ಸಿರವಾರ: ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷ ವೈ.ಭೂಪನಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರ ಬಜೆಟ್ ಪೂರ್ವಭಾವಿ ಸಭೆ ಕಾಟಾಚಾರಕ್ಕೆ ಎಂಬಂತೆ ನಡೆಯಿತು.

ಸಭೆಗೆ 20 ಜನ ಸದಸ್ಯರಲ್ಲಿ ಕೇವಲ 10 ಜನರು ಹಾಜರಿರಾಗಿದ್ದರು. ಸಂಘ ಸಂಸ್ಥೆಗಳಿಗೆ ಮಾಹಿತಿ ಕೊರತೆಯಿದ ಹಲವು ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿರಲಿಲ್ಲ. ಪಟ್ಟಣದಲ್ಲಿ ಅವಶ್ಯಕತೆ ಇರುವ 2000 ವೈಯಕ್ತಿಕ, ಸಾರ್ವಜನಿಕ ಶೌಚಗೃಹ ನಿರ್ಮಾಣ, ಶಾಶ್ವತ ಕುಡಿವ ನೀರನ್ನು ಒದಗಿಸುವ ಯೋಜನೆ, ಕಸದ ತ್ಯಾಜ್ಯ ವಿಲೇವಾರಿ ಸ್ಥಳ ಸೇರಿದ ಅನೇಕ ವಿಷಯಗಳ ಚರ್ಚೆ ನಡೆದವು.

ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ಪ್ರಭಾರ ಮುಖ್ಯಾಧಿಕಾರಿ ಹಂಪಯ್ಯ ಪಾಟೀಲ, ಸದಸ್ಯರಾದ ಸೂರಿ ದುರಗಣ್ಣ ನಾಯಕ, ಹಸೇನ್ ಅಲಿ ಸಾಬ್, ಸಂದೀಪ್ ಪಾಟೀಲ್, ಮೌಲಸಾಬ್ ವರ್ಚಸ್, ಮಾರ್ಕಪ್ಪ, ಹಾಜಿ ಚೌದ್ರಿ, ಮುಖಂಡರಾದ ಎನ್.ಉದಯಕುಮಾರ, ಬಸವರಾಜ ನಾಯಕ ಕಲ್ಲೂರು, ರಮೇಶ ಶೆಟ್ಟಿ, ವಿನಯ ಕುಮಾರ, ಮಲ್ಲಪ್ಪ ಕಜ್ಜಿ, ನಾಗರಾಜ, ವೆಂಕಟೇಶ ದೊರೆ, ಚಂದ್ರಶೇಖರ ಹಡಪದ ಇತರರಿದ್ದರು.

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…