ತೋಟಕ್ಕೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು

ಪುತ್ತೂರು ಗ್ರಾಮಾಂತರ: ಚಾಲಕನ ಹತೋಟಿ ಕಳಕೊಂಡ ಕಾರೊಂದು ರಸ್ತೆ ಬದಿಯ ತೋಟಕ್ಕೆ ಉರುಳಿಬಿದ್ದ ಘಟನೆ ಶನಿವಾರ ಬೆಳಗ್ಗೆ ಸುಬ್ರಹ್ಮಣ್ಯ&ಮಂಜೇಶ್ವರ ರಸ್ತೆಯಲ್ಲಿ ಸರ್ವೆ ಸಮೀಪ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಪ್ರಣಾಪಾಯದಿಂದ ಪಾರಾಗಿದ್ದಾರೆ.

ತೋಟಕ್ಕೆ ಉರುಳಿಬಿದ್ದ ಪರಿಣಾಮವಾಗಿ ಕಾರು ಹಾನಿಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸವಣೂರು ವ್ಯಾಪ್ತಿಯ ಸೋಂಪಾಡಿ ನಿವಾಸಿ ಲತೀಫ್​ ಮತ್ತು ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ತೋಟಕ್ಕೆ ಉರುಳಿದ ಕಾರನ್ನು ಕ್ರೇನ್​ ಮೂಲಕ ಮೇಲಕ್ಕೆತ್ತಲಾಗಿದೆ.

ನಿಷೇಧಿತ ಪ್ಲಾಸ್ಟಿಕ್​ ಬಳಸಿದವರಿಗೆ ದಂಡ

ಬೈಕ್​ ಕಳವು, ಬಾಲಕ ಸೇರಿ ಮೂವರ ಸೆರೆ

 

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…