ಯಕ್ಷಗಾನ ವೇಷತೊಟ್ಟು ಪ್ರಚಾರಕ್ಕಿಳಿದ ಜಿಪಂ ಸಿಇಒ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಇಬ್ಬರು ಅಭ್ಯರ್ಥಿ ಸೇರಿ ಒಟ್ಟು 10 ಮಂದಿ ಚುನಾವಣಾ ಕಣದಲ್ಲಿ, ಮತಬೇಟೆ ಆರಂಭಿಸಿದ್ದಾರೆ. ಇತ್ತ ಜಿಲ್ಲಾ ಸ್ವೀಪ್ ಸಮಿತಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾದ್ಯಂತ ವಿವಿಧ ಪ್ರಕಾರಗಳಲ್ಲಿ ಜನಜಾಗೃತಿ ಮೂಡಿಸುತ್ತಿದೆ.ರಾಜ್ಯದಲ್ಲಿಯೇ ವಿಶೇಷವಾಗಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಮತಜಾಗೃತಿಗಾಗಿ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳೇ ಯಕ್ಷಗಾನ ವೇಷ ಧರಿಸಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ವೇಷತೊಟ್ಟ ಅಧಿಕಾರಿ:ಜಿಲ್ಲಾ ಪಂಚಾಯಿತಿಯ ಸಿಇಒ ಪ್ರತಿಕ್ ಬಾಯಲ್ ಅವರೇ … Continue reading ಯಕ್ಷಗಾನ ವೇಷತೊಟ್ಟು ಪ್ರಚಾರಕ್ಕಿಳಿದ ಜಿಪಂ ಸಿಇಒ
Copy and paste this URL into your WordPress site to embed
Copy and paste this code into your site to embed