ವಿದ್ಯುತ್​ ಕಂಬಕ್ಕೆ ಡಿಕ್ಕಿಯಾಗಿ ಕಾರು ನುಜ್ಜುಗುಜ್ಜು: ಸ್ಥಳದಲ್ಲೇ ಬಾಲಕಿ ಸಾವು, ಚಾಲಕನ ಸ್ಥಿತಿ ಗಂಭೀರ

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಬಾಲಕಿ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ರೋಷಿಣಿ( 14 ) ಮೃತಪಟ್ಟ ಬಾಲಕಿ. ಘಟನೆಯಲ್ಲಿ ಗಾಯಗೊಂಡಿರುವ ಏಳು ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಹೊಸಪೇಟೆಯ ಸಿರಿಸಿನಕಲ್ಲು ಪ್ರದೇಶದಿಂದ ಬಳ್ಳಾರಿಗೆ ಹೊರಟಿದ್ದರು. ಈ ವೇಳೆ ಮಾರ್ಗಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ವಿದ್ಯಿತ್​ ಕಂಬಕ್ಕೆ ಡಿಕ್ಕಿ … Continue reading ವಿದ್ಯುತ್​ ಕಂಬಕ್ಕೆ ಡಿಕ್ಕಿಯಾಗಿ ಕಾರು ನುಜ್ಜುಗುಜ್ಜು: ಸ್ಥಳದಲ್ಲೇ ಬಾಲಕಿ ಸಾವು, ಚಾಲಕನ ಸ್ಥಿತಿ ಗಂಭೀರ