More

    ದಾರಿ ಕಾಣದೆ ಆಟೋ ಉರುಳಿ ಚಾಲಕನಿಗೆ ಗಾಯ

    ಬಣಕಲ್: ಅತ್ತಿಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜಿನಿಂದಾಗಿ ರಸ್ತೆ ಕಾಣದೆ ಆಟೋ ಗದ್ದೆಗೆ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

    ಮಂಗಳವಾರ ಬೆಳಗ್ಗೆ ಬೆಳ್ತಂಗಡಿ ನಿವಾಸಿ ನಜೀರ್ ಕುಟುಂಬದವರು ಜಾವಗಲ್‌ನಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಅತ್ತಿಗೆರೆ ಬಳಿ ರಸ್ತೆ ಕಾಣದೆ ಆಟೋ ಗದ್ದೆಗೆ ಪಲ್ಟಿಯಾಗಿದ್ದು, ಚಾಲಕ ನಜೀರ್ ಸಿಕ್ಕಿ ಹಾಕಿಕೊಂಡಿದ್ದರು. ಅವರನ್ನು ಬಣಕಲ್ ಸಮಾಜ ಸೇವಕ ಮೊಹಮ್ಮದ್ ಆರ್ೀ ಹಾಗೂ ಸ್ಥಳೀಯರು ರಕ್ಷಣೆ ಮಾಡಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts