ಶಾಲೆಗಳಿಗೆ ವಿವೇಕ ಬಣ್ಣ…! 8 ಸಾವಿರ ಕೊಠಡಿಗಳು ಆಗಲಿವೆಯೇ ಕೇಸರಿಮಯ…?

ಬೆಂಗಳೂರು: ರಾಜ್ಯಾದ್ಯಂತ ಶಾಲೆಗಳ ಕೊಠಡಿಗಳಲ್ಲಿ ಏಕರೂಪದ ಬಣ್ಣ ಬಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಇದಲ್ಲದೇ ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದ ಅವರ ಹೆಸರು ಇಡುವ ಉದ್ದೇಶ ಇದೆ. ಈಗಾಗಲೇ 992 ಕೋಟಿ ವೆಚ್ಚದಲ್ಲಿ ಶಾಲಾ-ಕಾಲೇಜು ಹೊಸ ಕೊಠಡಿಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಇವುಗಳಿಗೆ ಮಾತ್ರ ಮೊದಲ ಹಂತದಲ್ಲಿ ವಿವೇಕಾನಂದ ಪರಿಕಲ್ಪನೆಯ ಬಣ್ಣ ಬಳಿಸಲಾಗುವುದು. ಕೇಸರಿ ಎಂಬುದು ಉದಾತ್ತ ಮೌಲ್ಯಗಳಿಗೆ, ಉತ್ತಮ ಆದರ್ಶಗಳಿಗೆ ಸಂಕೇತವಾಗಿದೆ. ವಿವೇಕಾನಂದರ ಹೆಸರಿನ ಕೊಠಡಿಗಳಿಗೆ ಸೂಕ್ತ ಬಣ್ಣ … Continue reading ಶಾಲೆಗಳಿಗೆ ವಿವೇಕ ಬಣ್ಣ…! 8 ಸಾವಿರ ಕೊಠಡಿಗಳು ಆಗಲಿವೆಯೇ ಕೇಸರಿಮಯ…?