More

    ಶ್ರದ್ಧಾಭಕ್ತಿಯಿಂದ ಜರುಗಿದ ದೈವಗಳ ನೇಮೋತ್ಸವ

    ಮಡಿಕೇರಿ: ಕಾಟಕೇರಿ ಕೂರನಬಾಣೆಯ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.


    ಸಂಜೆ ದೈವಗಳ ಭಂಡಾರ ತೆಗೆಯಲಾಯಿತು. ನಂತರ ಮಂತ್ರವಾದಿ ಗುಳಿಗ ಪಾಷಾಣ ಮೂರ್ತಿ ಹಾಗೂ ಕೊರತಿ ದೈವದ ನೇಮಗಳು ನೆರವೇರಿತು.


    ಮುಂಜಾನೆ ಕೊರಗಜ್ಜ ದೈವದ ನೇಮ, ಧರ್ಮದೈವದ ನೇಮೋತ್ಸವ ನಡೆದಿದ್ದು, ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts