More

    ಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​

    ಬೆಂಗಳೂರು: ಗಣೇಶ ಹಬ್ಬ ಅಂದ್ರೆ ತಿಂಗಳಾನುಗಟ್ಟಲೇ ಸಡಗರ, ಸಂಭ್ರಮ ಕಳೆಗಟ್ಟಲಿದೆ. ಅಲ್ಲಿ ಇಡೀ ಏರಿಯಾ ಇಲ್ಲವೇ ಊರಿಗೆ ಊರೇ ಒಟ್ಟುಗೂಡಿ ವಿನಾಯಕನಿಗೆ ಪೂಜೆ ಮಾಡಲಿದೆ. ಆದರೀಗ ಈ ಉತ್ಸವಕ್ಕೆ ಕರೊನಾ ಛಾಯೆ ಆವರಿಸಿದ್ದು, ಅದ್ದೂರಿ ಆಚರಣೆಗೆ ಸರ್ಕಾರ ಬ್ರೇಕ್​ ಹಾಕಿದೆ.

    ಕರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹೆಚ್ಚು ಜನರು ಸೇರಿ ಯಾವುದೇ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಅದ್ದೂರಿಯಾಗಿ ಗಣೇಶೋತ್ಸವ ಆಚರಿಸುವುದು ಬೇಡ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಮನವಿ ಮಾಡಿದ್ದಾರೆ.

    ಇದನ್ನೂ ಓದಿರಿ ಪಿಯು ಪರೀಕ್ಷೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪಾಸ್!​

    ಸಾರ್ವಜನಿಕರು ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕು. ಮನೆಗಳಲ್ಲಿಯೇ ಹಬ್ಬ ಆಚರಿಸಲು ಮಾಹಿತಿ ಹಾಗೂ ಸೂಕ್ತ ನಿರ್ದೇಶನ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಕರೊನಾ ಸಂಕಷ್ಟಕ್ಕೆ ಇಲುಕಿರುವ ರಾಜ್ಯವನ್ನು ವಿಘ್ನ ವಿನಾಶಕನೇ ಕಾಪಾಡಬೇಕಿದೆ.

    ಇಂದು ರಾತ್ರಿಯಿಂದಲೇ ಬೆಂಗಳೂರು ಸ್ತಬ್ಧ: ಲಾಕ್ ಡೌನ್ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts