ಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​

ಬೆಂಗಳೂರು: ಗಣೇಶ ಹಬ್ಬ ಅಂದ್ರೆ ತಿಂಗಳಾನುಗಟ್ಟಲೇ ಸಡಗರ, ಸಂಭ್ರಮ ಕಳೆಗಟ್ಟಲಿದೆ. ಅಲ್ಲಿ ಇಡೀ ಏರಿಯಾ ಇಲ್ಲವೇ ಊರಿಗೆ ಊರೇ ಒಟ್ಟುಗೂಡಿ ವಿನಾಯಕನಿಗೆ ಪೂಜೆ ಮಾಡಲಿದೆ. ಆದರೀಗ ಈ ಉತ್ಸವಕ್ಕೆ ಕರೊನಾ ಛಾಯೆ ಆವರಿಸಿದ್ದು, ಅದ್ದೂರಿ ಆಚರಣೆಗೆ ಸರ್ಕಾರ ಬ್ರೇಕ್​ ಹಾಕಿದೆ. ಕರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹೆಚ್ಚು ಜನರು ಸೇರಿ ಯಾವುದೇ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಅದ್ದೂರಿಯಾಗಿ ಗಣೇಶೋತ್ಸವ ಆಚರಿಸುವುದು ಬೇಡ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಮನವಿ ಮಾಡಿದ್ದಾರೆ. … Continue reading ಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​