ಕರೊನಾದಿಂದ ಮೃತಪಟ್ಟ 10 ಸಾವಿರಕ್ಕೂ ಅಧಿಕ ಕೃಷಿಕರ ಸಾಲ ಮನ್ನಾಕ್ಕೆ ಚಿಂತನೆ: ಸಚಿವ ಎಸ್.ಟಿ ಸೋಮಶೇಖರ್

ಬೆಂಗಳೂರು: ಕರೊನಾ ಬಹುತೇಕ ಜನರ ಜೀವನವನ್ನೇ ಅಸ್ತವ್ಯಸ್ಥ ಮಾಡಿದೆ. ಸಾವಿರಾರು ಜನರು ಸೋಂಕಿಗೆ ಬಲಿಯಾಗಿದ್ದು, ಅವರು ಮಾಡಿದ್ದ ಸಾಲ ಕುಟುಂಬದವರೇ ಕಟ್ಟಿ ತೀರಿಸುವಂತಾಗಿದೆ. ಅದರಲ್ಲೂ ಸಾಲ ಪಡೆದು ಕೃಷಿ ಮಾಡುತ್ತಿದ್ದ ಅನೇಕ ಕೃಷಿಕರು ಸೋಂಕಿಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ಸಾಲಕ ಹೊರೆ ಹೆಚ್ಚಾಗಿದೆ. ಆ ಹಿನ್ನೆಲಯಲ್ಲಿ ರಾಜ್ಯದಲ್ಲಿ ಕರೊನಾದಿಂದ ಸಾವನ್ನಪ್ಪಿದ 10 ಸಾವಿರಕ್ಕೂ ಅಧಿಕ ಕೃಷಿಕರ ಸಾಲವನ್ನು ಮನ್ನಾ ಮಾಡಲು ಸರ್ಕಾರ ಚಿಂತಿಸಿದೆ. ಅಪೆಕ್ಸ್, ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದು, ಕರೊನಾಕ್ಕೆ ಬಲಿಯಾದ … Continue reading ಕರೊನಾದಿಂದ ಮೃತಪಟ್ಟ 10 ಸಾವಿರಕ್ಕೂ ಅಧಿಕ ಕೃಷಿಕರ ಸಾಲ ಮನ್ನಾಕ್ಕೆ ಚಿಂತನೆ: ಸಚಿವ ಎಸ್.ಟಿ ಸೋಮಶೇಖರ್