ತಾಳಿ ಕಟ್ಟುವಷ್ಟರಲ್ಲಿ ಪೊಲೀಸರಿಗೆ ಕರೆ ಮಾಡಿ ಕೈಕೊಟ್ಟ ವಧು: ಚಿಂತಿಸದ ವರನಿಂದ ಒಳ್ಳೆಯ ನಿರ್ಧಾರ!

ಹೈದರಾಬಾದ್​: ಇನ್ನೇನು ವಧುವಿಗೆ ತಾಳಿ ಕಟ್ಟುವಷ್ಟರಲ್ಲಿ ಪೊಲೀಸರ ಮಧ್ಯ ಪ್ರವೇಶದಿಂದ ನಡೆಯಬೇಕಿದ್ದ ವಿವಾಹವೊಂದು ಗೊಂದಲದ ಗೂಡಾಗಿ ಕೊನೆಗೆ ವರ ಅದೇ ಮಂಟಪದಲ್ಲಿ ಬೇರೆ ಯುವತಿಯನ್ನು ವರಿಸಿದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್​ ಜಿಲ್ಲೆಯಲ್ಲಿ ನಡೆದಿದೆ. ಮೆಹಬೂಬಬಾದ್​ನ ಮರಿಪಾದ ಮುನ್ಸಿಪಾಲಿಟಿ ಕೇಂದ್ರದ ಮದುವೆ ಮಂಟಪದಲ್ಲಿ ಗುರುವಾರ ಘಟನೆ ನಡೆದಿದೆ. ಮರಿಪಾದ ಮಂಡಲದ ಗುಂಡೆಪುಡಿ ನಿವಾಸಿ ಯಾಮಿನಿ ಕೃಷ್ಣಮೂರ್ತಿ ಹಾಗೂ ಕುರವಿ ಮಂಡಲದ ಕಂಪೆಲ್ಲಿ ನಿವಾಸಿ ರಾಜೇಶ್​ಗೂ ಹಿರಿಯರು ಮದು ನಿಶ್ಚಯಿಸಿದ್ದರು. ಇದನ್ನೂ ಓದಿ: PHOTOS| ರಾಜನ ಪತ್ನಿಯ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟು … Continue reading ತಾಳಿ ಕಟ್ಟುವಷ್ಟರಲ್ಲಿ ಪೊಲೀಸರಿಗೆ ಕರೆ ಮಾಡಿ ಕೈಕೊಟ್ಟ ವಧು: ಚಿಂತಿಸದ ವರನಿಂದ ಒಳ್ಳೆಯ ನಿರ್ಧಾರ!