ತಾಳಿ ಕಟ್ಟುವಷ್ಟರಲ್ಲಿ ಪೊಲೀಸರಿಗೆ ಕರೆ ಮಾಡಿ ಕೈಕೊಟ್ಟ ವಧು: ಚಿಂತಿಸದ ವರನಿಂದ ಒಳ್ಳೆಯ ನಿರ್ಧಾರ!
ಹೈದರಾಬಾದ್: ಇನ್ನೇನು ವಧುವಿಗೆ ತಾಳಿ ಕಟ್ಟುವಷ್ಟರಲ್ಲಿ ಪೊಲೀಸರ ಮಧ್ಯ ಪ್ರವೇಶದಿಂದ ನಡೆಯಬೇಕಿದ್ದ ವಿವಾಹವೊಂದು ಗೊಂದಲದ ಗೂಡಾಗಿ ಕೊನೆಗೆ ವರ ಅದೇ ಮಂಟಪದಲ್ಲಿ ಬೇರೆ ಯುವತಿಯನ್ನು ವರಿಸಿದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೆಹಬೂಬಬಾದ್ನ ಮರಿಪಾದ ಮುನ್ಸಿಪಾಲಿಟಿ ಕೇಂದ್ರದ ಮದುವೆ ಮಂಟಪದಲ್ಲಿ ಗುರುವಾರ ಘಟನೆ ನಡೆದಿದೆ. ಮರಿಪಾದ ಮಂಡಲದ ಗುಂಡೆಪುಡಿ ನಿವಾಸಿ ಯಾಮಿನಿ ಕೃಷ್ಣಮೂರ್ತಿ ಹಾಗೂ ಕುರವಿ ಮಂಡಲದ ಕಂಪೆಲ್ಲಿ ನಿವಾಸಿ ರಾಜೇಶ್ಗೂ ಹಿರಿಯರು ಮದು ನಿಶ್ಚಯಿಸಿದ್ದರು. ಇದನ್ನೂ ಓದಿ: PHOTOS| ರಾಜನ ಪತ್ನಿಯ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟು … Continue reading ತಾಳಿ ಕಟ್ಟುವಷ್ಟರಲ್ಲಿ ಪೊಲೀಸರಿಗೆ ಕರೆ ಮಾಡಿ ಕೈಕೊಟ್ಟ ವಧು: ಚಿಂತಿಸದ ವರನಿಂದ ಒಳ್ಳೆಯ ನಿರ್ಧಾರ!
Copy and paste this URL into your WordPress site to embed
Copy and paste this code into your site to embed