ಪ್ರತ್ಯೇಕ ರಾಷ್ಟ್ರ ಕಿಡಿ: ಡಿಕೆ.ಸುರೇಶ್ ಮನೆ ಮೇಲೆ ದಾಳಿ

ಬೆಂಗಳೂರು:  ಪ್ರತ್ಯೇಕ ರಾಷ್ಟ್ರ ಕುರಿತು ಸಂಸದ ಡಿ.ಕೆ.ಸುರೇಶ್ ನೀಡಿದ್ದ ಹೇಳಿಕೆಯೊಂದು ಕೈ ಪಾಳಯ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಈ ಹೇಳಿಕೆ ವಿರುದ್ಧವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಡಿ.ಕೆ.ಸುರೇಶ್ ಮನೆ ಮೇಳೆ ದಾಳಿ ಮಾಡಿದ್ದಾರೆ. ಪ್ರತ್ಯೇಕ ರಾಷ್ಟ್ರ ಬೇಕು ಎನ್ನುವ  ಡಿ.ಕೆ.ಸುರೇಶ್ ಅವರ ಹೇಳಿಕೆ ಕುರಿತಾಗಿ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರ ವಿರುದ್ಧ ಈಗಾಗಲೇ ಆಕ್ರೋಶ ಬುಗಿಲೆದ್ದಿದೆ.  ಇಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತರು  ಬೆಂಗಳೂರಿನಲ್ಲಿರುವ ಡಿ.ಕೆ.ಸುರೇಶ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.  ಪೊಲೀರು ಮನೆ … Continue reading ಪ್ರತ್ಯೇಕ ರಾಷ್ಟ್ರ ಕಿಡಿ: ಡಿಕೆ.ಸುರೇಶ್ ಮನೆ ಮೇಲೆ ದಾಳಿ