ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?

ಬೆಂಗಳೂರು: ತಂದೆ-ತಾಯಿಯರಿಂದ ತನ್ನನ್ನು ದೂರ ಮಾಡಿದ್ದಕ್ಕೆ ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದಲ್ಲದೆ ಆಕೆಯನ್ನು ಕೊಲೆ ಮಾಡಿಸಲಿಕ್ಕೂ ಪತಿ ಪ್ರಯತ್ನ ಮಾಡಿದ ಪ್ರಕರಣವೊಂದು ನಡೆದಿದೆ. ಆದರೆ ಎಲ್ಲವೂ ಅಂದುಕೊಂಡಂತೆಯೇ ಆಗದ್ದರಿಂದ ಆರು ತಿಂಗಳ ಬಳಿಕ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅರವಿಂದ ಹಾಗೂ ಉದಯಕುಮಾರ್ ಬಂಧಿತರು. ಅರವಿಂದ ಹಾಗೂ ಚೈತನ್ಯ ಎಂಬ ದಂಪತಿಗೆ ಸಂಬಂಧಿತ ಪ್ರಕರಣ ಇದಾಗಿದೆ. ಅರವಿಂದ ಒಂದೂವರೆ ವರ್ಷದ ಹಿಂದೆ ಚೈತನ್ಯಳನ್ನು ಮದುವೆಯಾಗಿದ್ದ. ಇದನ್ನೂ … Continue reading ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?