ಅಕ್ರಮ ಸಂಬಂಧ; ಪ್ರೀತಿಸಿ ಮದುವೆಯಾದವಳನ್ನೇ ಕೊಚ್ಚಿ ಕೊಲೆಗೈದ ಪತಿ

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ, ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಗಂಡನೇ ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಚಿಂತಾಮಣಿ‌ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾ.ಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ವಿನೋದಮ್ಮ ಮೃತ ಮಹಿಳೆ. ಈಕೆ ಪತಿ ಕೆಎಸ್ ಸುರೇಶ್ ಕೊಲೆ ಆರೋಪಿಯಾಗಿದ್ದಾನೆ. ಚಿಂತಾಮಣಿ ತಾಲೂಕು ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ಕುರುಬ ಜನಾಂಗಕ್ಕೆ ಸೇರಿದ ಕೆ.ಎಸ್ ಸುರೇಶ್, ಆದೇ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ವಿನೋದಮ್ಮ ಎಂಬ ಮಹಿಳೆಯನ್ನು ಕಳೆದ … Continue reading ಅಕ್ರಮ ಸಂಬಂಧ; ಪ್ರೀತಿಸಿ ಮದುವೆಯಾದವಳನ್ನೇ ಕೊಚ್ಚಿ ಕೊಲೆಗೈದ ಪತಿ