ನಂದಿ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಸಂಪನ್ನ

blank

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಮಹಾದೇವ ಮಂದಿರದ ಕಂಬಿ ಐದೇಶಿ ಹಾಗೂ ನಂದಿ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ವಿಜೃಂಭಣೆಯಿಂದ ಜರುಗಿತು.

blank

ಬೆಳಗ್ಗೆ ಮಹಾದೇವ ದೇವರ ಗದ್ದುಗೆಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಗ್ರಾಮಸ್ಥರು ನೈವೇದ್ಯ ಅರ್ಪಿಸಿ ದರ್ಶನ ಪಡೆದರು. ನಂತರ ಗ್ರಾಮದ ಅಗಸಿಯಿಂದ ಎಲ್ಲ ಬಡಾವಣೆಗಳಲ್ಲಿ ಕುಂಭೋತ್ಸವದೊಂದಿಗೆ ನಂದಿ ವಿಗ್ರಹದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತಂದು ಬೆಳ್ಳಂಕಿಯ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ವಿಗ್ರಹ ಪ್ರತಿಷ್ಠಾಪಿಸಿದರು. ಅರ್ಚಕ ಕುಮಾರ ವಿರಕ್ತಮಠ, ಅಶೋಕ ಇರಲಿ, ಸದಾಶಿವ ಜಿರಗಾಳೆ, ಜಗದೀಶ ಮಾಳಿ, ಅಯ ಹಿರೇಮಠ, ನಾರಾಯಣ ಮಾಡಿಗಾಳ, ಮಲ್ಲಪ್ಪ ಪಡಸಲಗಿ, ಸಂಗೀತಾ ಇರಳಿ, ದಾನಮ್ಮ ಹಿರೇಮಠ, ಜಯಶ್ರೀ ಮಠಪತಿ, ಸುನೀತಾ ಜಿರಗಾಳೆ ಇತರರಿದ್ದರು

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…