ಸದನದಲ್ಲಿ ಬಟ್ಟೆ ಬಿಚ್ಚಿದ ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಮಂಡನೆ; ನಾನು ಅಂಗಿ ಬಿಚ್ಚಿಲ್ಲ ಎಂದು ಗೂಳಿಹಟ್ಟಿ ಶೇಖರ್ ಸ್ಪಷ್ಟನೆ

ಬೆಂಗಳೂರು: ಸದನದಲ್ಲಿ ಬಟ್ಟೆಯನ್ನು ಬಿಚ್ಚಿ ಅಮಾನತಾಗಿರುವ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ವಿರುದ್ಧ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಸೋಮವಾರ ಹಕ್ಕುಚ್ಯುತಿ ಮಂಡಿಸಿದ್ದು, ಇದು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು. ಪ್ರಶ್ನೇತ್ತರ ಕಲಾಪದ ನಂತರ ಆರಗ ಜ್ಞಾನೇಂದ್ರ ಪ್ರಸ್ತಾಪಿಸಿದ್ದ ಹಕ್ಕುಚ್ಯುತಿ ಮಂಡನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿಸಿದರು. ಜ್ಞಾನೇಂದ್ರ ಹಕ್ಕು ಚ್ಯುತಿ ಕುರಿತು ಮಾತನಾಡಲು ಆರಂಭಿಸಿದಾಗ, ಸಭಾಧ್ಯಕ್ಷರ ಸ್ಥಾನ ಮುಖ್ಯಮಂತ್ರಿಗಳ ಸ್ಥಾನಕ್ಕಿಂತ ದೊಡ್ಡದು. ಆದರೆ, ಸಂಗಮೇಶ್ ಸ್ಪೀಕರ್ ಸ್ಥಾನದ ಘನತೆಗೆ … Continue reading ಸದನದಲ್ಲಿ ಬಟ್ಟೆ ಬಿಚ್ಚಿದ ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಮಂಡನೆ; ನಾನು ಅಂಗಿ ಬಿಚ್ಚಿಲ್ಲ ಎಂದು ಗೂಳಿಹಟ್ಟಿ ಶೇಖರ್ ಸ್ಪಷ್ಟನೆ