More

    ಮಹಾರಾಷ್ಟ್ರದಲ್ಲಿ ಭಾನುವಾರದಿಂದ ನೈಟ್​ ಕರ್ಫ್ಯೂ ಜಾರಿ: ಕರ್ನಾಟಕಕ್ಕೂ ಕಾಡುತ್ತಿದೆ ಆತಂಕ

    ಮುಂಬೈ: ಮಹಾರಾಷ್ಟ್ರದಲ್ಲಿ ಕರೊನಾ ವೈರಸ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಉಲ್ಬಣವಾಗುತ್ತಿರುವುದರಿಂದ ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

    ಕರೊನಾ ತಡೆಗಟ್ಟಲು ಮಾರ್ಚ್ 28 ರಿಂದ ನೈಟ್​ ಕರ್ಪ್ಯೂ ಜಾರಿಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಈ ಕುರಿತು ನಿಯಮಾವಳಿಗಳನ್ನು ಒಳಗೊಂಡ ಆದೇಶವನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಎಲ್ಲ ಮಾಲ್​ಗಳನ್ನು ರಾತ್ರಿ 8 ರಿಂದ ಬೆಳಿಗ್ಗೆ 7ರವರೆಗೆ ಕಡ್ಡಾಯವಾಗಿ ಮುಚ್ಚಬೇಕು ಎಂದು ಆದೇಶಿಸಲಾಗಿದೆ.

    ಇದನ್ನೂ ಓದಿ: ಅಂತರರಾಜ್ಯ ಡ್ರಗ್ ಪೆಡ್ಲರ್ಸ್ : 1.5 ಕೋಟಿ ರೂ. ಮೌಲ್ಯದ ಗಾಂಜಾ ವಶ

    ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 35,952 ಹೊಸ ಕರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲೂ ಕೂಡ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ನೈಟ್ ಕರ್ಪ್ಯೂ ಜಾರಿಗೊಳಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

    ಸಿಡಿ ಲೇಡಿಯ ಆಡಿಯೋ ವೈರಲ್: ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

    ಮಹಾನಾಯಕನನ್ನು ಕೆಣಕಿದ ರಾಜ್ಯ ಬಿಜೆಪಿ: ‘ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ?’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts