ಮಲಗಿದ್ದ ವ್ಯಕ್ತಿಯನ್ನು ಸ್ಕೂಟರ್‌ನಿಂದ ಕೆಳಗಿಳಿಸಿ ವಾಹನ ಕದ್ದರು

ಪಡುಬಿದ್ರಿ: ರಾತ್ರಿ ಸಂಚರಿಸಲು ಕಷ್ಟವಾಗಿ ಸ್ಕೂಟರ್ ನಿಲ್ಲಿಸಿ ಅದರ ಮೆಲೆ ತಲೆಯಿಟ್ಟು ಮಲಗಿದ್ದ ಕಾರ್ಕಳ ಮುಡಾರಿನ ಚೇತನ್ ಅವರ ಸ್ಕೂಟರ್ ಸಹಿತ ಇತರ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ. ರಸ್ತೆ ಬದಿ ಮಲಗಿಸಿದ್ದರು ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್ ಸ್ಕೂಟರ್ ಸವಾರಿ ಮಾಡಲು ಕಷ್ಟವಾಗಿದ್ದುದರಿಂದ ತನ್ನ ಸ್ಕೂಟರನ್ನು ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಕೂಟರಿನಲ್ಲಿ ತಲೆ ಇಟ್ಟು ಮಲಗಿದ್ದರು. ಮುಂಜಾನೆ 2.30ರ ವೇಳೆಗೆ ಎಚ್ಚರವಾದಾಗ ಚೇತನ್ … Continue reading ಮಲಗಿದ್ದ ವ್ಯಕ್ತಿಯನ್ನು ಸ್ಕೂಟರ್‌ನಿಂದ ಕೆಳಗಿಳಿಸಿ ವಾಹನ ಕದ್ದರು