ಈ ದೇವರ ದರ್ಶನ ಪಡೆದರೆ ಮಹಿಳೆಯರು ಕಲ್ಲಾಗ್ತಾರಂತೆ!; ಇನ್ನು 58 ದಿನ ಎಲ್ಲ ಭಕ್ತರಿಗೂ ಪ್ರವೇಶ ನಿಷೇಧ; ಕಾರಣ…

ಚಾಮರಾಜನಗರ: ಪ್ರತಿ ದೇವಸ್ಥಾನಕ್ಕೂ ಅದರದ್ದೇ ಆದ ಕ್ಷೇತ್ರ ಮಹಿಮೆ, ನಂಬಿಕೆ, ಸಂಪ್ರದಾಯ ಇರುತ್ತದೆ. ಭಕ್ತರು ಕೂಡ ಅದಕ್ಕನುಗುಣವಾಗಿಯೇ ನಡೆದುಕೊಳ್ಳುತ್ತ ಆಚರಣೆಗಳನ್ನು ಪಾಲಿಸುತ್ತಿರುತ್ತಾರೆ. ಅಂಥ ಒಂದು ಕ್ಷೇತ್ರಗಳಲ್ಲಿ ಚಾಮರಾಜನಗರ ಗಡಿಭಾಗದ ತಳವಾಡಿಯ ಕೊಂಗಹಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವೂ ಒಂದು. ಈ ದೇವಸ್ಥಾನದಲ್ಲೊಂದು ವಿಶೇಷವಾದ ನಂಬಿಕೆ ಇದೆ. ಕೊಂಗಹಳ್ಳಿ ಮಾದಪ್ಪನ ಸನ್ನಿಧಿ ಎಂತಲೂ ಕರೆಸಿಕೊಳ್ಳುತ್ತಿರುವ ಈ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ. ಮಹಿಳೆಯರಿಗೆ ಪ್ರವೇಶ ನಿಷೇಧ ಇರುವ ರಾಜ್ಯದ ಏಕೈಕ ದೇವಸ್ಥಾನವಿದು ಎನ್ನಲಾಗುತ್ತಿದೆ. ಮಹಿಳೆಯರು ಈ ದೇವಸ್ಥಾನಕ್ಕೆ ಭೇಟಿ … Continue reading ಈ ದೇವರ ದರ್ಶನ ಪಡೆದರೆ ಮಹಿಳೆಯರು ಕಲ್ಲಾಗ್ತಾರಂತೆ!; ಇನ್ನು 58 ದಿನ ಎಲ್ಲ ಭಕ್ತರಿಗೂ ಪ್ರವೇಶ ನಿಷೇಧ; ಕಾರಣ…