ಮುಧೋಳಕ್ಕೆ ಹೆಸರು ತಂದ ರನ್ನ

The river that gave name to Mudhol

ಮುಧೋಳ: ಉತ್ತರ ಕರ್ನಾಟಕದ ಜನತೆ ಮಾತು ಸ್ವಲ್ಪ ಒರಟಾದರೂ ಹೃದಯದಿಂದ ತುಂಬ ಶ್ರೀಮಂತರು. ಕಲೆ, ಕಲಾವಿದರನ್ನು ಕಂಡರೆ ತುಂಬ ಪ್ರೀತಿಯನ್ನು ಕೊಡುವ ಸ್ನೇಹಜೀವಿಗಳು ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದರು.

blank

ನಗರದ ಅರಳಿಕಟ್ಟಿ ೌಂಡೇಷನ್ ಸಂಸ್ಥೆಯ ರಾಯಲ್ ಸ್ಕೂಲ್ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ರನ್ನನಿಂದ ಮುಧೋಳಕ್ಕೆ ಒಳ್ಳೆಯ ಹೆಸರು ಬಂದಿದೆ ಎಂದರು.

ಶಾಲೆಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗಿರಬಾರದು. ಮಕ್ಕಳಲ್ಲಿನ ಕಲೆ, ಪ್ರತಿಭೆ ಹೊರಬರಬೇಕು ಎಂದು ಈಜು, ಕರಾಟೆ, ವೇದಿಕ್ ಗಣಿತ, ಕುದುರೆ ಸವಾರಿ ಸಹಿತ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಕ್ರಮವನ್ನು ಕೈಗೊಳ್ಳಬೇಕು ಎಂದರು.

ಅರಳಿಕಟ್ಟಿ ೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ತಿಮ್ಮಣ್ಣ ಅರಳಿಕಟ್ಟಿ ಮಾತನಾಡಿ, ನಾನು ಕೇವಲ ಶಾಲೆಯನ್ನು ನಿರ್ಮಿಸಿಲ್ಲ. ನಮ್ಮ ಭಾಗದಿಂದ ಹೊಸ ಹೊಸ ಪ್ರತಭೆಗಳನ್ನು ಗುರುತಿಸುವ ಸಂಸ್ಥೆ ಸ್ಥಾಪನೆ ಮಾಡಿದ್ದೇನೆ ಎಂದರು.

ಸಂಸ್ಥೆ ಅಧ್ಯಕ್ಷೆ ಸವಿತಾ ಅರಳಿಕಟ್ಟಿ, ಅನಂತರಾವ್ ಘೋರ್ಪಡೆ, ಸಂಸ್ಥೆ ಕಾರ್ಯದರ್ಶಿ ವಿನಾಯಕ ಅರಳಿಕಟ್ಟಿ, ಪಾಂಡು ಮುಳ್ಳೂರ, ಗಿರೀಶಗೌಡ ಪಾಟೀಲ, ಪ್ರಾಚಾರ್ಯ ಚಂದ್ರಶೇಖರ ನಾಗವಂದ, ಆಡಳಿತಾಧಿಕಾರಿ ಇಂದಿರಾ ಸವಣೂರ ಇದ್ದರು.

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…