ಎಲ್ಲ ಪೌರಕಾರ್ವಿುಕರ ಸೇವೆ ಕಾಯಂ: ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅನ್ವಯ; ಸಿಎಂ ಭರವಸೆ
ಬೆಂಗಳೂರು: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲ ಪೌರಕಾರ್ವಿುಕರ ಕಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸುವ ಮೂಲಕ ಪೌರಕಾರ್ವಿುಕರ ದಿನದ ಉಡುಗೊರೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಬೊಮ್ಮಾಯಿ, ಪೌರಕಾರ್ವಿುಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧ ಎಂದಿದ್ದಾರೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ವಿುಕರ ಸೇವೆ ಕಾಯಂಗೆ ತೀರ್ವನಿಸಲಾಗಿತ್ತು. ಇನ್ನೂ 43 ಸಾವಿರ ಜನರು ಬಾಕಿ ಇದ್ದು, ಅವರ ಸೇವೆ ಕಾಯಮಾತಿಗೂ ಒತ್ತಾಯ … Continue reading ಎಲ್ಲ ಪೌರಕಾರ್ವಿುಕರ ಸೇವೆ ಕಾಯಂ: ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅನ್ವಯ; ಸಿಎಂ ಭರವಸೆ
Copy and paste this URL into your WordPress site to embed
Copy and paste this code into your site to embed