ಚಳಿಯ ತೀವ್ರತೆ ತಡೆಯಲಾರದೆ ವೃದ್ಧನ ಸಾವು!
ವಿಜಯಪುರ: ಚಳಿಯ ತೀವ್ರತೆಗೆ ವೃದ್ಧನೋರ್ವ ಸಾವನ್ನಪ್ಪಿದ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ಶನಿವಾರ(ಡಿ.10) ಬೆಳಗ್ಗೆ ನಡೆದಿದೆ. ಪಟ್ಟಣದ ಬಸವೇಶ್ವರ ವೃತ್ತದ ಬಳಿ ನೇತಾಜಿ ನಗರದ ನಿವಾಸಿ ಭೀಮಪ್ಪ ಹಾದಿಮನಿ(75) ಸಾವನ್ನಪ್ಪಿದ ವ್ಯಕ್ತಿ. ಬಸವೇಶ್ವರ ವೃತ್ತದ ಬಳಿಯಿರುವ ಮದ್ಯದಂಗಡಿಗೆ ಬೆಳಗ್ಗೆ ಬಂದಿದ್ದ. ಸ್ವಲ್ಪ ಹೊತ್ತಿನ ಬಳಿಕ ವೃದ್ಧ ಕೈಯ್ಯಲ್ಲಿ ಒಂದಿಷ್ಟು ಹಣ ಹಿಡಿದುಕೊಂಡು ಪ್ರಣಾಮ ಮಾಡುವ ಸ್ಥಿತಿಯಲ್ಲಿ ಮಲಗಿದ್ದಾನೆ. ಸ್ಥಳದಲ್ಲಿದ್ದ ಮಂದಿಗೆ ಅನುಮಾನ ಬಂದು ವೃದ್ಧನನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ವೃದ್ಧ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕೂಡಲೇ … Continue reading ಚಳಿಯ ತೀವ್ರತೆ ತಡೆಯಲಾರದೆ ವೃದ್ಧನ ಸಾವು!
Copy and paste this URL into your WordPress site to embed
Copy and paste this code into your site to embed