50 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ: ಯಾರು, ಎಲ್ಲಿಗೆ? ಇಲ್ಲಿದೆ ವಿವರ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ 50 ಐಪಿಎಸ್ ಅಧಿಕಾರಿಗಳಿಗೆ ಶನಿವಾರ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕೆಲವು ಹಿರಿಯ ಅಧಿಕಾರಿಗಳನ್ನು ವರ್ಗಾಯಿಸಿದೆ. ರಾಜ್ಯ ಅಗ್ನಿ ಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಡಾ.ಅಮರ್ ಕುಮಾರ್ ಪಾಂಡೆ ಅವರ ನಿವೃತ್ತಿಯಿಂದ ತೆರವಾದ ಡಿಜಿಪಿ ಹುದ್ದೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿಗೆ ಬಡ್ತಿ ನೀಡಿದ ಸರ್ಕಾರ, ಪೊಲೀಸ್ ಆಯುಕ್ತ ಹುದ್ದೆಯನ್ನು ಪದ್ನೋತಿಗೊಳಿಸಿ ಪ್ರತಾಪ್ ರೆಡ್ಡಿರನ್ನು ಮುಂದುವರಿಸಿದೆ. ಕಾರಾಗೃಹ ಇಲಾಖೆ ಡಿಜಿಪಿ … Continue reading 50 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ: ಯಾರು, ಎಲ್ಲಿಗೆ? ಇಲ್ಲಿದೆ ವಿವರ