ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಉತ್ತೇಜನಕ್ಕೆಆರ್ಥಿಕ​ ಪ್ಯಾಕೇಜ್​​ ಮೂಲಕ 6 ಹೊಸ ಕ್ರಮಗಳು: ನಿರ್ಮಲಾ ಸೀತಾರಾಮನ್​

ನವದೆಹಲಿ: ಕೊವಿಡ್​-19ರಿಂದಾದ ಬಿಕ್ಕಟ್ಟು ನಿರ್ವಹಣೆಗಾಗಿ ಪ್ರಧಾನಮಂತ್ರಿ ಮೋದಿಯವರು ನಿನ್ನೆ ಆತ್ಮ ನಿರ್ಭರ ಭಾರತ ಅಭಿಯಾನ ಹೆಸರಿನಲ್ಲಿ 20 ಲಕ್ಷ ಕೋಟಿ ರೂಪಾಯಿಯ ವಿಶೇಷ ಆರ್ಥಿಕ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಈ ಆರ್ಥಿಕ ಪ್ಯಾಕೇಜ್​ ದೇಶಾದ್ಯಂತ ಹೇಗೆ ಹಂಚಿಕೆಯಾಗುತ್ತದೆ? ಯಾವ್ಯಾವ ವರ್ಗಕ್ಕೆ ಎಷ್ಟು ಎಂಬಿತ್ಯಾದಿ ವಿಚಾರಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ವಿವರಿಸಿದರು. ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಒಂದು ಸಮಗ್ರ ದೃಷ್ಟಿಕೋನವನ್ನು ರೂಪಿಸಿದ್ದಾರೆ. ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಚರ್ಚೆ ನಡೆಸಿದ ನಂತರವೇ ಈ … Continue reading ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಉತ್ತೇಜನಕ್ಕೆಆರ್ಥಿಕ​ ಪ್ಯಾಕೇಜ್​​ ಮೂಲಕ 6 ಹೊಸ ಕ್ರಮಗಳು: ನಿರ್ಮಲಾ ಸೀತಾರಾಮನ್​