ನವದೆಹಲಿ: ಕೊವಿಡ್-19ರಿಂದಾದ ಬಿಕ್ಕಟ್ಟು ನಿರ್ವಹಣೆಗಾಗಿ ಪ್ರಧಾನಮಂತ್ರಿ ಮೋದಿಯವರು ನಿನ್ನೆ ಆತ್ಮ ನಿರ್ಭರ ಭಾರತ ಅಭಿಯಾನ ಹೆಸರಿನಲ್ಲಿ 20 ಲಕ್ಷ ಕೋಟಿ ರೂಪಾಯಿಯ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಆರ್ಥಿಕ ಪ್ಯಾಕೇಜ್ ದೇಶಾದ್ಯಂತ ಹೇಗೆ ಹಂಚಿಕೆಯಾಗುತ್ತದೆ? ಯಾವ್ಯಾವ ವರ್ಗಕ್ಕೆ ಎಷ್ಟು ಎಂಬಿತ್ಯಾದಿ ವಿಚಾರಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದರು. ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಒಂದು ಸಮಗ್ರ ದೃಷ್ಟಿಕೋನವನ್ನು ರೂಪಿಸಿದ್ದಾರೆ. ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಚರ್ಚೆ ನಡೆಸಿದ ನಂತರವೇ ಈ … Continue reading ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಉತ್ತೇಜನಕ್ಕೆಆರ್ಥಿಕ ಪ್ಯಾಕೇಜ್ ಮೂಲಕ 6 ಹೊಸ ಕ್ರಮಗಳು: ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed