‘ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ…’ ಬೆಳ್ಳಿ ಪರದೆಗೆ ಕಂಬ್ಯಾಕ್ ಮಾಡುತ್ತಿರೋ ಸಂತಸದಲ್ಲಿ ರಮ್ಯಾ

ಬೆಂಗಳೂರು: ಡಾಲಿ ಧನಂಜಯ್​ ಅಭಿನಯದ ಉತ್ತರಕಾಂಡ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆದಿತ್ತು. ಈ ಮಧ್ಯೆ, ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ನಟಿಸುವುದು ಅಧಿಕೃತವಾಗುತ್ತಿದ್ದಂತೆ ಅಭಿಮಾನಿಗಳು ಖುಷಿಯಾಗಿದ್ದಾರೆ. ರಮ್ಯಾ, ರಾಜ್​ ಬಿ. ಶೆಟ್ಟಿ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಮತ್ತೆ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಲು ಸಿದ್ಧರಾಗಿದ್ದರು. ಈ ಸಿನಿಮಾವನ್ನು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್​ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ, ಹೊಸಬರ ಚಿತ್ರಗಳನ್ನು ನಿರ್ಮಿಸುವುದಕ್ಕೆ ಹುಟ್ಟುಹಾಕಿರುವ ಸಂಸ್ಥೆಯಾದ್ದರಿಂದ, ಆ ಚಿತ್ರದಲ್ಲಿ ಹೊಸಬರು … Continue reading ‘ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ…’ ಬೆಳ್ಳಿ ಪರದೆಗೆ ಕಂಬ್ಯಾಕ್ ಮಾಡುತ್ತಿರೋ ಸಂತಸದಲ್ಲಿ ರಮ್ಯಾ