ಕೋಲಾರ: ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಮುಗಿಸಿದ್ದಾಳೆ. ಈ ಕೊಲೆಯನ್ನು ಅಪಘಾತವೆಂದು ಬಿಂಬಿಸಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಕೋಲಾರ ತಾಲೂಕಿನಲ್ಲಿ ನಡೆದಿದೆ. ಕೃಷ್ಣಮೂರ್ತಿ ಮೃತ. ಜನ್ನಘಟ್ಟ ಕೃಷ್ಣಮೂರ್ತಿ ಜಾನಪದ ಕಲಾವಿದರಾಗಿದ್ದು, ಅವರಿಗೆ ರಾಜ್ಯ ಯುವ ಪ್ರಶಸ್ತಿ ಸಹ ಲಭಿಸಿದೆ. ಅಲ್ಲದೇ, ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿದ್ದರು. ಮಾನವ ಹಕ್ಕುಗಳು ಜಾಗೃತಿ ಸಮಿತಿಯ ರಾಜ್ಯ ಅಧ್ಯಕ್ಷರೂ (ಸಾಂಸ್ಕೃತಿಕ ಶಾಖೆ) ಆಗಿದ್ದರು. ಸೌಮ್ಯ ಹಾಗೂ ಈಕೆ ಪ್ರಿಯಕರ ಶ್ರೀಧರ್ ಕೊಲೆ ಮಾಡಿರುವ ಆರೋಪಿಯಾಗಿದ್ದಾರೆ. … Continue reading ಜನಪದ ಕಲಾವಿದ ಜನ್ನಘಟ್ಟ ಕೃಷ್ಣಮೂರ್ತಿ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಿಯಕರನೊಂದಿಗೆ ಸೇರಿ ಸ್ಕೆಚ್ ಹಾಕಿ ಮುಗಿಸಿದ್ಲು ಪತ್ನಿ!
Copy and paste this URL into your WordPress site to embed
Copy and paste this code into your site to embed