ತಾಳಿಯನ್ನೇ ಅಡವಿಟ್ಟಿದ್ದ ಕರೊನಾ ಸೇನಾನಿಯ ಪತ್ನಿಗೆ ಸರ್ಕಾರದಿಂದ 5 ಲಕ್ಷ ರೂ.

ಬೆಂಗಳೂರು/ನರಗುಂದ: ಕರ್ತವ್ಯದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ತಾಲೂಕಿನ ಕೊಣ್ಣೂರ ಗ್ರಾಮದ 108 ಆಂಬುಲೆನ್ಸ್ ಚಾಲಕ ಉಮೇಶ ಹಡಗಲಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 5 ಲಕ್ಷ ರೂ. ಮಂಜೂರು ಮಾಡಿದ್ದಾರೆ. ಉಮೇಶ್ ಅವರ ಪತ್ನಿ ಜ್ಯೋತಿ ಅವರನ್ನು ಜೂನ್ 1ರಂದು ಯಡಿಯೂರಪ್ಪ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಸಾಂತ್ವನ ಹೇಳಿದ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಈ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರು ಮಾಡಲಾಗಿದೆ. ಈ ಹಣವು ಆನ್‌ಲೈನ್ ಮೂಲಕ ಜ್ಯೋತಿ ಅವರ ಬ್ಯಾಂಕ್ … Continue reading ತಾಳಿಯನ್ನೇ ಅಡವಿಟ್ಟಿದ್ದ ಕರೊನಾ ಸೇನಾನಿಯ ಪತ್ನಿಗೆ ಸರ್ಕಾರದಿಂದ 5 ಲಕ್ಷ ರೂ.