ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದ ಯುವಕ; ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ
ಉಡುಪಿ: ರಾಜ್ಯದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ ಪಾತ್ರದ ಜನ ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಗಳು ಸೂಚನೆ ನೀಡುತ್ತಲಿವೆ. ಆದರೆ ಇದನ್ನೆಲ್ಲಾ ಲೆಕ್ಕಿಸದೆ ಜಲಪಾತಗಳಲ್ಲಿ ಪ್ರವಾಸಿಗರು ಅಪಾಯ ಸಾಹಸಗಳನ್ನು ಮಾಡುತ್ತಿದ್ದು, ಇಂತಹ ಹುಚ್ಚಾಟಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಘಟನೆಯ ವಿವರ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತ ವೀಕ್ಷಿಸಲು ಬಂದ ಯುವಕ ಫೋಟೋ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದು ನೀರುಪಾಲಾಗಿದ್ದಾನೆ. ಭದ್ರಾವತಿ ಹತ್ತಿರದ ಕೆ ಎಚ್ ನಗರದ … Continue reading ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದ ಯುವಕ; ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ
Copy and paste this URL into your WordPress site to embed
Copy and paste this code into your site to embed