ಉದ್ಯಮಿಯನ್ನು ಅಡ್ಡಗಟ್ಟಿ ದೋಚಿದ್ದ ಕಳ್ಳರ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ 50 ಲಕ್ಷ ರೂ.ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಜೆ ನಗರದ ನಿವಾಸಿಗಳಾದ ಆಟೊ ಚಾಲಕ ರಿಯಾಜ್ ಹಾಗೂ ಇಮ್ರಾನ್ ಬಂಧಿತರು. ಆರೋಪಿಗಳಿಂದ 44 ಲಕ್ಷ ರೂ.ನಗದು, 2 ಮೊಬೈಲ್, ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಹಾಗೂ ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ಲೋಕೇಶ್ ಅವರು ಜುಲೈ 15ರಂದು 50 ಲಕ್ಷ ರೂ. ನಗದು … Continue reading ಉದ್ಯಮಿಯನ್ನು ಅಡ್ಡಗಟ್ಟಿ ದೋಚಿದ್ದ ಕಳ್ಳರ ಬಂಧನ