ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೊಂದು ಎಚ್ಚರಿಕೆ…! ‘ಯಾವ ಕಾರಣಕ್ಕೂ ರಾಜಿ ಇಲ್ಲ’ ಎಂದು ಅವರು ಹೇಳಿದ್ದೇಕೆ…?

ನವದೆಹಲಿ: ಕರೊನಾ ವೈರಸ್​ ವಿರುದ್ಧ ಹೋರಾಡಲು ತಮ್ಮ ಜೀವವನ್ನೇ ಅಪಾಯಕ್ಕೊಡ್ಡಿಕೊಂಡಿರುವ ವೈದ್ಯರು, ನರ್ಸ್​ಗಳು, ಆಶಾ ಕಾರ್ಯಕರ್ತೆಯರ ಮೇಲೆ ದೇಶದ ಹಲವು ಕಡೆಗಳಲ್ಲಿ ಹಲ್ಲೆಯಾಗುತ್ತಿದೆ. ಕರೊನಾ ಸೋಂಕಿತರು, ಶಂಕಿತರು ಅವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಆರೋಗ್ಯ ಸಿಬ್ಬಂದಿ ಕಾಣಿಸಿಕೊಂಡರೆ, ಅವರಿಂದಾಗಿ ಕರೊನಾ ಹರಡಬಹುದು ಎಂಬ ಕಾರಣಕ್ಕೂ ದಾಳಿ ಮಾಡಲಾಗುತ್ತಿದೆ. ಈ ಹಲ್ಲೆ ಪ್ರಕರಣ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಮೂಲಕ ಹೊಸ ಕಾಯ್ದೆಯನ್ನು ಜಾರಿ ಮಾಡಿದೆ. ಅದರ … Continue reading ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೊಂದು ಎಚ್ಚರಿಕೆ…! ‘ಯಾವ ಕಾರಣಕ್ಕೂ ರಾಜಿ ಇಲ್ಲ’ ಎಂದು ಅವರು ಹೇಳಿದ್ದೇಕೆ…?