ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೊಂದು ಎಚ್ಚರಿಕೆ…! ‘ಯಾವ ಕಾರಣಕ್ಕೂ ರಾಜಿ ಇಲ್ಲ’ ಎಂದು ಅವರು ಹೇಳಿದ್ದೇಕೆ…?
ನವದೆಹಲಿ: ಕರೊನಾ ವೈರಸ್ ವಿರುದ್ಧ ಹೋರಾಡಲು ತಮ್ಮ ಜೀವವನ್ನೇ ಅಪಾಯಕ್ಕೊಡ್ಡಿಕೊಂಡಿರುವ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತೆಯರ ಮೇಲೆ ದೇಶದ ಹಲವು ಕಡೆಗಳಲ್ಲಿ ಹಲ್ಲೆಯಾಗುತ್ತಿದೆ. ಕರೊನಾ ಸೋಂಕಿತರು, ಶಂಕಿತರು ಅವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಆರೋಗ್ಯ ಸಿಬ್ಬಂದಿ ಕಾಣಿಸಿಕೊಂಡರೆ, ಅವರಿಂದಾಗಿ ಕರೊನಾ ಹರಡಬಹುದು ಎಂಬ ಕಾರಣಕ್ಕೂ ದಾಳಿ ಮಾಡಲಾಗುತ್ತಿದೆ. ಈ ಹಲ್ಲೆ ಪ್ರಕರಣ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಮೂಲಕ ಹೊಸ ಕಾಯ್ದೆಯನ್ನು ಜಾರಿ ಮಾಡಿದೆ. ಅದರ … Continue reading ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೊಂದು ಎಚ್ಚರಿಕೆ…! ‘ಯಾವ ಕಾರಣಕ್ಕೂ ರಾಜಿ ಇಲ್ಲ’ ಎಂದು ಅವರು ಹೇಳಿದ್ದೇಕೆ…?
Copy and paste this URL into your WordPress site to embed
Copy and paste this code into your site to embed