ಜಾತಿ ವ್ಯವಸ್ಥೆ ಗಟ್ಟಿಯಾಗುತ್ತಿದೆ; ಸವಿತಾ ಸಮ್ಮೇಳನದಲ್ಲಿ ಗೃಹಸಚಿವ ಪರಮೇಶ್ವರ ಕಳವಳ

ಬೆಂಗಳೂರು : ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾವಿರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಆದರೆ ದಿನೇ ದಿನೇ ಜಾತಿವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿರುವುದು ವಿಷಾದಕರ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಕಳವಳ ವ್ಯಕ್ತಪಡಿಸಿದ್ದಾರೆ. ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಸವಿತಾ ಕಲಾ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಸವಿತಾ ಕಲಾ ಸಮ್ಮೇಳನ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ದಿ.ಕರ್ಪೂರಿ ಠಾಕೂರ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೃತ್ತಿ ಆಧಾರದ … Continue reading ಜಾತಿ ವ್ಯವಸ್ಥೆ ಗಟ್ಟಿಯಾಗುತ್ತಿದೆ; ಸವಿತಾ ಸಮ್ಮೇಳನದಲ್ಲಿ ಗೃಹಸಚಿವ ಪರಮೇಶ್ವರ ಕಳವಳ