ಭಾರತ ತಂಡದ ಆಯ್ಕೆ ಸಭೆಯಲ್ಲಿ ಹಸ್ತಕ್ಷೇಪದ ಆರೋಪ; ಇಲ್ಲಿದೆ ಗಂಗೂಲಿ ಉತ್ತರ…

ಕೋಲ್ಕತ: ಭಾರತ ತಂಡದ ಆಯ್ಕೆ ಸಭೆಯಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಮತ್ತು ಆಯ್ಕೆಗಾರರ ಮೇಲೆ ಒತ್ತಡ ಹೇರುತ್ತಿರುವ ಬಗೆಗಿನ ಆರೋಪಗಳನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಳ್ಳಿಹಾಕಿದ್ದಾರೆ. ‘ಇವೆಲ್ಲವೂ ಆಧಾರರಹಿತ ಆರೋಪಗಳಾಗಿವೆ. ನಾನು ಬಿಸಿಸಿಐ ಅಧ್ಯಕ್ಷ ಮತ್ತು ಬಿಸಿಸಿಐ ಅಧ್ಯಕ್ಷನಾಗಿ ಮಾಡಬೇಕಾದ ಕೆಲಸಗಳನ್ನು ನಿರ್ವಹಿಸುತ್ತೇನೆ. ನಾನು ಆಯ್ಕೆ ಸಮಿತಿ ಸಭೆಯಲ್ಲಿ ಪಾಲ್ಗೊಂಡಿರುವೆ ಎಂದು ಹೇಳಲಾದ ಚಿತ್ರವೊಂದು (ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಆಗಿನ ನಾಯಕ ವಿರಾಟ್ ಕೊಹ್ಲಿ, ಆಗಿನ ಉಪನಾಯಕ ರೋಹಿತ್ ಶರ್ಮ, ಆಗಿನ ಆಯ್ಕೆ ಸಮಿತಿ ಅಧ್ಯಕ್ಷ … Continue reading ಭಾರತ ತಂಡದ ಆಯ್ಕೆ ಸಭೆಯಲ್ಲಿ ಹಸ್ತಕ್ಷೇಪದ ಆರೋಪ; ಇಲ್ಲಿದೆ ಗಂಗೂಲಿ ಉತ್ತರ…