ಕರಾವಳಿಯ 4 ಕ್ಷೇತ್ರ ಕಾಂಗ್ರೆಸ್ ಪಾಲಾಗುವ ಭೀತಿ!; ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ಮಾಹಿತಿ ಬಹಿರಂಗ, ಇಂದು ಮಂಗಳೂರಲ್ಲಿ ಷಾ ಸಭೆ

| ಪಿ.ಬಿ.ಹರೀಶ್ ರೈ ಮಂಗಳೂರು ಬಿಜೆಪಿ ವಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 3, ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಕಾಂಗ್ರೆಸ್ ಪಾಲಾಗುವ ಸಾಧ್ಯತೆಗಳಿವೆ ಎನ್ನುವ ಪಕ್ಷದ ಆಂತರಿಕ ಸಮೀಕ್ಷೆ ವಿವರ ಕೇಸರಿ ಪಕ್ಷಕ್ಕೆ ಆತಂಕವನ್ನು ಉಂಟು ಮಾಡಿದೆ. ಈ ಸಮೀಕ್ಷೆ ವರದಿಯಿಂದ ಕಮಲ ಪಾಳಯ ಕೊಂಚ ಆತಂಕದಲ್ಲಿದ್ದು, ಇದೇ ಹಿನ್ನೆಲೆಯಲ್ಲಿ ಕೇಸರಿ ಪಾಳಯಕ್ಕೆ ರಣೋತ್ಸಾಹ ತುಂಬಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಮಹತ್ವದ ಸಭೆ … Continue reading ಕರಾವಳಿಯ 4 ಕ್ಷೇತ್ರ ಕಾಂಗ್ರೆಸ್ ಪಾಲಾಗುವ ಭೀತಿ!; ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ಮಾಹಿತಿ ಬಹಿರಂಗ, ಇಂದು ಮಂಗಳೂರಲ್ಲಿ ಷಾ ಸಭೆ