ಕರ್ನಾಟಕದಲ್ಲಿ ಎಥನಾಲ್ ಉತ್ಪಾದನೆ ಕ್ಷೇತ್ರದಲ್ಲಿ ಹೂಡಿಕೆಗೆ ವಿಪುಲ ಅವಕಾಶ
ಬೆಂಗಳೂರು: ಕರ್ನಾಟಕ ಇಡೀ ಏಷ್ಯಾದಲ್ಲೇ ಅತೀ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯವಾಗಿದ್ದು, ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬರಬೇಕು ಎಂದು ಎಂಆರ್ಎನ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ವಿಜಯ್ ನಿರಾಣಿ ಮನವಿ ಮಾಡಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇಂಧನ ಕ್ಷೇತ್ರ ಕುರಿತ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡೀಸೆಲ್ ಮತ್ತು ಪೆಟ್ರೋಲ್ ದರ ದಿನೇದಿನೇ ಹೆಚ್ಚುತ್ತಿದ್ದು, ಈ ತೈಲಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು. ಅದಕ್ಕಿರುವ ಪರ್ಯಾಯ ಮಾರ್ಗ ಎಥನಾಲ್ ಬಳಕೆ. ಪರಿಸರ ಸ್ನೇಹಿ … Continue reading ಕರ್ನಾಟಕದಲ್ಲಿ ಎಥನಾಲ್ ಉತ್ಪಾದನೆ ಕ್ಷೇತ್ರದಲ್ಲಿ ಹೂಡಿಕೆಗೆ ವಿಪುಲ ಅವಕಾಶ
Copy and paste this URL into your WordPress site to embed
Copy and paste this code into your site to embed