ನಾಳೆ ಇಲ್ಲ ಕರ್ನಾಟಕ ಬಂದ್; ಸಿಎಂ ಮನವೊಲಿಕೆಗೆ ಕನ್ನಡಪರ ಹೋರಾಟಗಾರರ ಒಪ್ಪಿಗೆ
ಬೆಂಗಳೂರು: ಕರ್ನಾಟಕ ಬಂದ್ ಘೋಷಣೆಯಿಂದ ಸಾರ್ವಜನಿಕರು, ಉದ್ಯಮಿಗಳು, ವರ್ತಕರಿಗೆಲ್ಲ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಂತಾಗಿದೆ. ಏಕೆಂದರೆ ಡಿ. 31ರಂದು ಕರ್ನಾಟಕ ಬಂದ್ ನಡೆಸುವುದಾಗಿ ಹೇಳಿದ್ದ ಕೆಲವು ಕನ್ನಡಪರ ಸಂಘಟನೆಗಳು ಇದೀಗ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿದಿವೆ. ಕನ್ನಡಪರ ಸಂಘಟನೆಗಳ ಮುಖ್ಯಸ್ಥರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಶಸ್ವಿಯಾಗಿದ್ದು, ನಾಳೆ ಕರ್ನಾಟಕ ಬಂದ್ ಇರುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕನ್ನಡದ ಪರವಾಗಿ ಮತ್ತೊಮ್ಮೆ ದನಿ ಎತ್ತಿದ ರಾಜ್ಯಸಭಾ ಸದಸ್ಯ; ವಿಜಯವಾಣಿ ವರದಿ ಪ್ರಸ್ತಾಪಿಸಿ ಸಿಎಂ ಗಮನ … Continue reading ನಾಳೆ ಇಲ್ಲ ಕರ್ನಾಟಕ ಬಂದ್; ಸಿಎಂ ಮನವೊಲಿಕೆಗೆ ಕನ್ನಡಪರ ಹೋರಾಟಗಾರರ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed