ಶವಸಂಸ್ಕಾರಕ್ಕೆ ಏನೂ ಸಮಸ್ಯೆ ಇಲ್ಲ, ಸುಡಲಿಕ್ಕೆ 4 ಎಕರೆ ಜಾಗದಲ್ಲಿ ವ್ಯವಸ್ಥೆ ಮಾಡಿದ್ದೇವೆ: ಸಚಿವ ವಿ. ಸೋಮಣ್ಣ

ಕೊಡಗು: ಆಡಳಿತ ಪಕ್ಷ ಹಾಗೂ ಸರ್ಕಾರದ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ವಿ.ಸೋಮಣ್ಣ, ಅವರ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸರ್ಕಾರ ಸರಿಯಾಗಿ ಕೋವಿಡ್ ಪರಿಸ್ಥಿತಿ ನಿರ್ವಹಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಆದರೆ ಅವರು ಅಂದುಕೊಂಡ ಹಾಗೆ ನಾವಿಲ್ಲ, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು. ನಮಗೆ ಸಾಮಾನ್ಯ ಜನರ ಜೀವ ಮುಖ್ಯ. ಸಿದ್ದರಾಮಯ್ಯ ವಾಸ್ತವಾಂಶ ತಿಳಿದುಕೊಂಡು ಮಾತಾಡಲಿ. ಏನೋ ಒಂದು ಹೇಳಬೇಕು, ಅದಕ್ಕೆ ಹೇಳುತ್ತಾರೆ. ಆದರೆ ಇಂಥ ಸಂದರ್ಭದಲ್ಲಿ … Continue reading ಶವಸಂಸ್ಕಾರಕ್ಕೆ ಏನೂ ಸಮಸ್ಯೆ ಇಲ್ಲ, ಸುಡಲಿಕ್ಕೆ 4 ಎಕರೆ ಜಾಗದಲ್ಲಿ ವ್ಯವಸ್ಥೆ ಮಾಡಿದ್ದೇವೆ: ಸಚಿವ ವಿ. ಸೋಮಣ್ಣ