ಆಹಾರ ಕಿಟ್​ಗಾಗಿ ಬಂದು ಕಾಲ್ತುಳಿತಕ್ಕೆ ಸಿಕ್ಕರು

ದಾವಣಗೆರೆ: ಆಹಾರ ಕಿಟ್​ ಪಡೆಯಲು ಬಂದಿದ್ದ ಜನತೆ ನಾ ಮುಂದು, ತಾ ಮುಂದು ಎಂಬಂತೆ ಒಮ್ಮೆಲೆ ನುಗ್ಗಿದ್ದರಿಂದ ವೃದ್ಧರು, ಮಹಿಳೆಯರು ತುಳಿತಕ್ಕೊಳಗಾದರು. ಜಗಳೂರು ಪಟ್ಟಣದ ತರಳಬಾಳು ಕೇಂದ್ರದ ಮುಖ್ಯದ್ವಾರದಲ್ಲಿ ಮಂಗಳವಾರ ಅರಸಿಕೆರೆ ಹೋಬಳಿ ಕಲ್ಲುಗಣಿ ಕ್ರಷರ್ ಮಾಲೀಕರು ಆಹಾರ ಕಿಟ್​ಗಳನ್ನು ನೀಡಿದ್ದರು. ಇದನ್ನು ಪಡೆಯಲು ಬಂದಿದ್ದ ಸುತ್ತಮುತ್ತಲ ಸಾರ್ವಜನಿಕರ ನಡುವೆ ನೂಕುನುಗ್ಗಲು ಏರ್ಪಟ್ಟಿತು. ಇದನ್ನೂ ಓದಿರಿ ಚೆನ್ನೈನಲ್ಲಿನ್ನು ಕ್ಷೌರ ಮಾಡಿಸಲು ಆಧಾರ್ ಕಡ್ಡಾಯ..! ಆಹಾರ್​ ಕಿಟ್​ ವಿತರಿಸಲು ಸಂಸದ ಜಿ.ಎಂ.ಸಿದ್ದೇಶ್ವರ್ ಮತ್ತು ಶಾಸಕ ಎಸ್.ವಿ. ರಾಮಚಂದ್ರ ಅವರ ಬರುವಿಕೆ … Continue reading ಆಹಾರ ಕಿಟ್​ಗಾಗಿ ಬಂದು ಕಾಲ್ತುಳಿತಕ್ಕೆ ಸಿಕ್ಕರು