ಆಹಾರ ಕಿಟ್ಗಾಗಿ ಬಂದು ಕಾಲ್ತುಳಿತಕ್ಕೆ ಸಿಕ್ಕರು
ದಾವಣಗೆರೆ: ಆಹಾರ ಕಿಟ್ ಪಡೆಯಲು ಬಂದಿದ್ದ ಜನತೆ ನಾ ಮುಂದು, ತಾ ಮುಂದು ಎಂಬಂತೆ ಒಮ್ಮೆಲೆ ನುಗ್ಗಿದ್ದರಿಂದ ವೃದ್ಧರು, ಮಹಿಳೆಯರು ತುಳಿತಕ್ಕೊಳಗಾದರು. ಜಗಳೂರು ಪಟ್ಟಣದ ತರಳಬಾಳು ಕೇಂದ್ರದ ಮುಖ್ಯದ್ವಾರದಲ್ಲಿ ಮಂಗಳವಾರ ಅರಸಿಕೆರೆ ಹೋಬಳಿ ಕಲ್ಲುಗಣಿ ಕ್ರಷರ್ ಮಾಲೀಕರು ಆಹಾರ ಕಿಟ್ಗಳನ್ನು ನೀಡಿದ್ದರು. ಇದನ್ನು ಪಡೆಯಲು ಬಂದಿದ್ದ ಸುತ್ತಮುತ್ತಲ ಸಾರ್ವಜನಿಕರ ನಡುವೆ ನೂಕುನುಗ್ಗಲು ಏರ್ಪಟ್ಟಿತು. ಇದನ್ನೂ ಓದಿರಿ ಚೆನ್ನೈನಲ್ಲಿನ್ನು ಕ್ಷೌರ ಮಾಡಿಸಲು ಆಧಾರ್ ಕಡ್ಡಾಯ..! ಆಹಾರ್ ಕಿಟ್ ವಿತರಿಸಲು ಸಂಸದ ಜಿ.ಎಂ.ಸಿದ್ದೇಶ್ವರ್ ಮತ್ತು ಶಾಸಕ ಎಸ್.ವಿ. ರಾಮಚಂದ್ರ ಅವರ ಬರುವಿಕೆ … Continue reading ಆಹಾರ ಕಿಟ್ಗಾಗಿ ಬಂದು ಕಾಲ್ತುಳಿತಕ್ಕೆ ಸಿಕ್ಕರು
Copy and paste this URL into your WordPress site to embed
Copy and paste this code into your site to embed