ಎಸ್ಎಸ್​​ಎಲ್​ಸಿ ಪರೀಕ್ಷೆ: ಮೊದಲ ದಿನ ರಾಜ್ಯದ ಎಲ್ಲೆಲ್ಲಿ, ಏನೇನಾಯ್ತು?

ಬೆಂಗಳೂರು: ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿ ನಡೆದಿದೆ. ಕಳೆದ ವಾರ್ಷಿಕ ಪರೀಕ್ಷೆಗಿಂತಲೂ ಹೆಚ್ಚಿನ ಹಾಜರಾತಿ ಈ ಸಲ ಕಂಡುಬಂದಿದ್ದು, ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿರುವ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಮೊದಲ ದಿನದ ಪರೀಕ್ಷೆ ವೇಳೆ ರಾಜ್ಯದಲ್ಲಿ ಕಂಡುಬಂದಿರುವ ಕೆಲವು ವಿಶೇಷಗಳನ್ನೂ ಸುದ್ದಿಗಾರರ ಮುಂದೆ ಹಂಚಿಕೊಂಡಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷಾ ಸಮಯದಲ್ಲಿ ಕಂಡು ಬಂದ ವಿಶೇಷಗಳು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ … Continue reading ಎಸ್ಎಸ್​​ಎಲ್​ಸಿ ಪರೀಕ್ಷೆ: ಮೊದಲ ದಿನ ರಾಜ್ಯದ ಎಲ್ಲೆಲ್ಲಿ, ಏನೇನಾಯ್ತು?