ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?

ನವದೆಹಲಿ: ರಾಜ್ಯಸಭೆಗೆ ನಾಲ್ವರು ಖ್ಯಾತ ಗಣ್ಯವ್ಯಕ್ತಿಗಳನ್ನು ನೇಮಕ ಮಾಡಿರುವ ಆಡಳಿತಾರೂಢ ಬಿಜೆಪಿ ಈ ಮೂಲಕ ಬಹುತೇಕ ಭೇಷ್ ಎನಿಸಿಕೊಂಡಿದೆ. ಇದು ಕೂಡ ಅಚ್ಚರಿ ಮೂಡಿಸುವಂಥ ನೇಮಕವೇ ಆಗಿದ್ದರೂ, ಬಹುತೇಕ ಎಲ್ಲರೂ ಒಪ್ಪುವಂಥ ನೇಮಕವೂ ಆಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ದಕ್ಷಿಣ ಭಾರತಕ್ಕೇ ಆದ್ಯತೆ ಸಾಮಾನ್ಯವಾಗಿ ಕೇಂದ್ರ ಸರ್ಕಾರ ಉತ್ತರ ಭಾರತೀಯರಿಗೇ ಮಣೆ ಹಾಕುತ್ತದೆ, ದಕ್ಷಿಣ ಭಾರತವನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ಆರೋಪ ಅಲ್ಲಲ್ಲಿ ಕೇಳಿ ಬಂದಿದೆ. ಆದರೆ ಈ ಸಲ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೂಲಕ … Continue reading ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?