70 ವರ್ಷಗಳ ಪ್ರಯತ್ನಗಳನ್ನ 7 ವರ್ಷಗಳಲ್ಲಿ ವ್ಯರ್ಥಗೊಳಿಸಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಗೋರಖಪುರ: ಕಾಂಗ್ರೆಸ್ ಪಕ್ಷದ ಸರ್ಕಾರ 70 ವರ್ಷಗಳಲ್ಲಿ ನಿರ್ಮಾಣ ಮಾಡಿದ್ದೆಲ್ಲವನ್ನೂ 7 ವರ್ಷಗಳಲ್ಲೇ ಬಿಜೆಪಿ ಸರ್ಕಾರ ವ್ಯರ್ಥ ಮಾಡುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸರ್ಕಾರದಲ್ಲಿ ನಿರಂತರವಾಗಿ ದಲಿತರು ಮತ್ತು ಅಲ್ಪಸಂಖ್ಯಾತರ ಶೋಷಣೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ನ ಪ್ರತಿಜ್ಞಾ ರಾಲಿಯ ಅಂಗವಾಗಿ, ಇಂದು(ಅ.31) ಸಿಎಂ ಯೋಗಿ ಅವರ ಕ್ಷೇತ್ರವಾದ ಗೋರಖ್ಪುರದಲ್ಲಿ ಪ್ರಿಯಾಂಕಾ ಗಾಂಧಿ ಮಾತನಾಡಿದರು. ಯುಪಿಯಲ್ಲಿ 5 … Continue reading 70 ವರ್ಷಗಳ ಪ್ರಯತ್ನಗಳನ್ನ 7 ವರ್ಷಗಳಲ್ಲಿ ವ್ಯರ್ಥಗೊಳಿಸಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed