70 ವರ್ಷಗಳ ಪ್ರಯತ್ನಗಳನ್ನ 7 ವರ್ಷಗಳಲ್ಲಿ ವ್ಯರ್ಥಗೊಳಿಸಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಗೋರಖಪುರ: ಕಾಂಗ್ರೆಸ್ ಪಕ್ಷದ ಸರ್ಕಾರ 70 ವರ್ಷಗಳಲ್ಲಿ ನಿರ್ಮಾಣ ಮಾಡಿದ್ದೆಲ್ಲವನ್ನೂ 7 ವರ್ಷಗಳಲ್ಲೇ ಬಿಜೆಪಿ ಸರ್ಕಾರ ವ್ಯರ್ಥ ಮಾಡುತ್ತಿದೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸರ್ಕಾರದಲ್ಲಿ ನಿರಂತರವಾಗಿ ದಲಿತರು ಮತ್ತು ಅಲ್ಪಸಂಖ್ಯಾತರ ಶೋಷಣೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್​​ನ ಪ್ರತಿಜ್ಞಾ ರಾಲಿಯ ಅಂಗವಾಗಿ, ಇಂದು(ಅ.31) ಸಿಎಂ ಯೋಗಿ ಅವರ ಕ್ಷೇತ್ರವಾದ ಗೋರಖ್​ಪುರದಲ್ಲಿ ಪ್ರಿಯಾಂಕಾ ಗಾಂಧಿ ಮಾತನಾಡಿದರು. ಯುಪಿಯಲ್ಲಿ 5 … Continue reading 70 ವರ್ಷಗಳ ಪ್ರಯತ್ನಗಳನ್ನ 7 ವರ್ಷಗಳಲ್ಲಿ ವ್ಯರ್ಥಗೊಳಿಸಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ