ಕ್ರೂಸ್​ ಪಾರ್ಟಿಗೆ ಆರ್ಯನ್​ನ ಕರ್ಕೊಂಡು ಹೋಗಿದ್ರು! ಮಹಾ ಸಚಿವನಿಂದ ಮತ್ತಷ್ಟು ಸ್ಫೋಟಕ ಹೇಳಿಕೆ​

ಮುಂಬೈ: ಕ್ರೂಸ್​ ಶಿಪ್​ ಡ್ರಗ್ಸ್​ ಪಾರ್ಟಿ ಕೇಸಿನಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಾಲಿವುಡ್​ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಕ್ಕಿಹಾಕಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​ ಮೊದಲಿನಿಂದ ಹೇಳುತ್ತಾ ಬಂದಿದ್ದಾರೆ. ಇದೀಗ ಆ ಬಗ್ಗೆ ಮತ್ತಷ್ಟು ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಕ್ರೂಸ್​ ಪಾರ್ಟಿಗೆ ಆರ್ಯನ್​ ಖಾನ್​ ಟಿಕೆಟ್​​ ಖರೀದಿಸಿಯೇ ಇರಲಿಲ್ಲ. ಪ್ರತೀಕ್​ ಗಾಬ ಮತ್ತು ಆಮೀರ್​ ಫರ್ನೀಚರ್​ವಾಲಾ ಎಂಬುವರು ಅವನನ್ನು ಅಲ್ಲಿಗೆ ಕರೆದುಕೊಂಡುಬಂದಿದ್ದರು ಎಂದಿರುವ ಮಲಿಕ್​, “ಇದು ಕಿಡ್​​ನ್ಯಾಪ್​ … Continue reading ಕ್ರೂಸ್​ ಪಾರ್ಟಿಗೆ ಆರ್ಯನ್​ನ ಕರ್ಕೊಂಡು ಹೋಗಿದ್ರು! ಮಹಾ ಸಚಿವನಿಂದ ಮತ್ತಷ್ಟು ಸ್ಫೋಟಕ ಹೇಳಿಕೆ​