ಭಟ್ಕಳ: ಅಪರಿಚಿತನ ಸೋಗುಹಾಕಿಕೊಂಡು ತನ್ನ ಮನೆಯಲ್ಲಿ ಕನ್ನ ಹಾಕಿದ ವ್ಯಕ್ತಿಯೊರ್ವನನ್ನು ಭಟ್ಕಳ ಶಹರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದದಾರೆ.
ಭಟ್ಕಳ ಪಟ್ಟಣದ ನಿವಾಸಿ ತಜಿಮುಲ್ಲಾ ಹುಸೈನ್ ಬಂಧಿತ ಆರೋಪಿ. ಬಂಧಿತನಿಂದ 6 ಚಿನ್ನದ ಬಳೆ, ಒಂದು ಚಿನ್ನದ ಸರವನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ ಮನೆಯವರು ನಮಾಜ್ಗೆಂದು ತೆರಳಿದಾಗ ಮುಸುಕುಧಾರಿಯಾಗಿ ಮನಗೆ ನುಗ್ಗಿದ್ದ ಈತ ತನ್ನದೆ ಅಜ್ಜಿಯ ಬಂಗಾರವನ್ನು ಕದ್ದೋಯ್ದಿದ್ದ. ಬಳಿಕ ಪೊಲೀಸ್ ಠಾಣೆಗೆ ತೆರಳಿ ವೃದ್ಧೆಗೆ ಸಹಾಯ ಮಾಡುವಂತೆ ನಟಿಸಿ ದೂರು ನೀಡಿದ್ದ. ಮನೆಯಲ್ಲಿ ಹಾಕಿದ್ದ ಸಿಸಿಟಿವಿ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಗಾರವನ್ನು ಜಪ್ತು ಮಾಡಿದ್ದಾರೆ.
ಅಪರಿಚಿತನಂತೆ ಬಂದು ಅಜ್ಜಿಯ ಬಂಗಾರ ಕದ್ದ ಮೊಮ್ಮಗ ಅಂದರ್

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…