More

    ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಕಳ್ಳತನ; ಖದೀಮರು ಅರೆಸ್ಟ್​​

    ದಾವಣಗೆರೆ: ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಪರಿಚಯಸ್ಥರ ರೀತಿಯಲ್ಲಿ ಮನೆಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಿಲಾಡಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಇದನ್ನೂ ಓದಿ: ಮಳೆಗಾಲದಲ್ಲಿ ಹೆಚ್ಚಾಗುತ್ತೆ ಜಿಗಣೆಗಳ ಭೀತಿ..!; ರಕ್ತ ಹೀರುವ ಇವುಗಳನ್ನು ಓಡಿಸಲು ಈ 5 ಸಲಹೆಗಳನ್ನು ಪಾಲಿಸಿ…

    ಮಂಜುನಾಥ ಭಜಂತ್ರಿ(24) ಹಾಗೂ ಮಂಜುನಾಥ ಪಿ (23) ಬಂಧಿತ ಆರೋಪಿಗಳು. ಮಂಜುನಾಥ ಭಜಂತ್ರಿ ಮೂಲತ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನಿವಾಸಿ. ಬ್ಬರು ದಾವಣಗೆರೆ ನಗರದ ರಾಮನಗರದ ನಿವಾಸಿಗಳು. ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

    ಇದನ್ನೂ ಓದಿ: Alternative To Tomatoes; ಟೊಮ್ಯಾಟೋ ಬದಲಿಗೆ ಅಡುಗೆಗೆ ಈ 5 ಪದಾರ್ಥ ಬಳಸಿ…

    ಕೆಟಿಜೆ ನಗರದ ನಾಗರತ್ನಮ್ಮ ಎಂಬ ಮಹಿಳೆ ಮನೆಗೆ ನುಗ್ಗಿ‌ ಕಳ್ಳತನಕ್ಕೆ ಯತ್ನ. ಲಗ್ನ ಪತ್ರಿಕೆ ನೀಡಲು ಬಂದಿರುವುದಾಗಿ ಹೇಳಿ ಮಹಿಳೆಯ ಚಿನ್ನದ ಸರ ಕಳ್ಳತನಕ್ಕೆ ಯತ್ನಿಸಿದ್ದಾರೆ. ಮಹಿಳೆ ಜೋರಾಗಿ ಕಿರುಚಿದ ಹಿನ್ನೆಲೆ ಮನೆಯಲ್ಲಿದ್ದ ಮೊಬೈಲ್ ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ.

    ಇದನ್ನೂ ಓದಿ: ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​!

    ನಂತರ ಪೊಲೀಸರು ಆರೋಪಿಗಳಿಂದ ಒಂದು ಮೊಬೈಲ್ ಹಾಗೂ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ. ಈ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

    ‘ನಾನು ಟೊಮ್ಯಾಟೋ ತಿನ್ನುವುದು ಕಡಿಮೆ ಮಾಡಿದ್ದೇನೆ’ ಹೇಳಿಕೆಯ ನಂತರ ಕ್ಷಮೆಯಾಚಿಸಿದ ಸುನೀಲ್ ಶೆಟ್ಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts