ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಮಾಂಗಲ್ಯ ಸರ ಎಗರಿಸಿ ಪೊಲೀಸ್ ಠಾಣೆ ಹಿಂಭಾಗದ ಮನೆಯಲ್ಲೇ ನೆಲೆಸಿದ್ದ ಕಳ್ಳನೊಬ್ಬನನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿ 2.2 ಲಕ್ಷ ರೂ. ಮೌಲ್ಯದ ಸರವನ್ನು ವಶಪಡಿಸಿಕೊಂಡಿದ್ದಾರೆ. ಕತ್ರಿಗುಪ್ಪೆ ಸಮೀಪದ ಸಿದ್ದಾರ್ಥ ಲೇಔಟ್‌ನ ಒಂದನೇ ಮುಖ್ಯರಸ್ತೆ ನಿವಾಸಿ ಮಂಜುನಾಥ ಅಲಿಯಾಸ್ ಜಿಮ್ ಮಂಜ (28) ಬಂಧಿತ. ಡಿ. 4ರಂದು ಸಂಜೆ 6.30ರ ಸುಮಾರಿನಲ್ಲಿ ರುಕ್ಮಿಣಿ ಎಂಬುವರು ಮನೆ ಸಮೀಪದ ಪಾರ್ಕ್‌ನಲ್ಲಿ ವಾಯುವಿಹಾರ ಮುಗಿಸಿ ಬನಶಂಕರಿ ಮೂರನೇ ಹಂತ ಪೂರ್ಣಪ್ರಜ್ಞಾ … Continue reading ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!