ದರೋಡೆ ಮಾಡಲು ಬಂದ ಕಳ್ಳರಿಂದ ಗುಂಡಿನ ದಾಳಿ, ಓರ್ವ ಸಾರ್ವಜನಿಕ ಬಲಿ

ಮೈಸೂರು: ಚಿನ್ನಾಭರಣದ ಅಂಗಡಿಯಲ್ಲಿ ದರೋಡೆ ಮಾಡಲು ಯತ್ನಿಸಿ, ತಪ್ಪಿಸಿಕೊಳ್ಳುವ ವೇಳೆ ಕಳ್ಳರು ಗುಂಡಿನ ದಾಳಿ ನಡೆಸಿರುವ ಘಟನೆ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ನಗರದ ಮುಖ್ಯರಸ್ತೆಯಲ್ಲಿರುವ ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ನುಗ್ಗಿದ ಮೂವರು ಕಳ್ಳರು ಚಿನ್ನಾಭರಣ ಕದಿಯಲು ಯತ್ನಿಸಿದ್ದಾರೆ. ಅಡ್ಡ ಬಂದ ಮಾಲೀಕನ ಕೈ-ಕಾಲು ಕಟ್ಟಿ ಹಾಕಿ ಚೆನ್ನಾಗಿ ಥಳಿಸಿದ್ದಾರೆ. ಈ ವೇಳೆ ಕಳ್ಳರ ತಂಡ ತಪ್ಪಿಸಿಕೊಳ್ಳುವ ಭರದಲ್ಲಿ ಅಲ್ಲೇ ಇದ್ದ ಓರ್ವ ಸಾರ್ವಜನಿಕನ ಮೇಲೆ ಗುಂಡು ಹಾರಿಸಿದ್ದಾರೆ. ತಲೆಗೆ ಗುಂಡು ಬಿದ್ದು ಪರಿಣಾಮ … Continue reading ದರೋಡೆ ಮಾಡಲು ಬಂದ ಕಳ್ಳರಿಂದ ಗುಂಡಿನ ದಾಳಿ, ಓರ್ವ ಸಾರ್ವಜನಿಕ ಬಲಿ